ಸಮಾನತೆ, ಸ್ವಾತಂತ್ರ್ಯ
ಸ್ವಾವಲಂಬನೆ
ಒಳ್ಳೆಯ ಉಕ್ತಲೇಖನದ ಪದಗಳು.
ಎಷ್ಟೇ ಸರಿಯಾಗಿ ಬರೆದರೂ
ಅವು ಪುಸ್ತಕದ ಮೇಲೆ ಮಾತ್ರ.
ಮಾತುಗಳಲ್ಲಿ ಬಂದರೂ
ಭಾಷಣಗಳಲ್ಲಿ ಮಾತ್ರ.
ಪದಗಳಲ್ಲಿ ಮೂಡಿದರೂ
ಪ್ರಶಸ್ತಿ ಪಡೆಯುವ ಕವಿತೆಗಳಿಗೆ ಮಾತ್ರ.
ಚಿತ್ರದಲ್ಲಿ ಬರಬೇಕಿದ್ದರೆ
ಕಲಾತ್ಮಕ ಸಿನಿಮಾಗಳಿಗೆ ಮಾತ್ರ.
ಬದುಕಿನ ಸ್ತರವೇ ಬೇರೆ
ಹೆಣ್ಣು ಯಾವತ್ತಿದ್ದರೂ ಹೊಂದಾಣಿಕೆಗೆ ಮಾತ್ರ.
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ
-
“ಅಸ್ಯುತ್ತರಸ್ಯಾಂ ದಿಶಿ ದೇವತಾತ್ಮಾ ಹಿಮಾಲಯೋ ನಾಮ ನಗಾಧಿರಾಜಃ| ಪೂರ್ವಾಪರೌ ತೋಯನಿಧೀ
ವಗಾಹ್ಯ ಸ್ಥಿತಃ ಪೃಥಿವ್ಯಾ ಇವ ಮಾನದಂಡಃ ”
ಕವಿಗುರು ಕಾಳಿದಾಸನು ತನ್ನ ‘ಕುಮಾರಸಂಭವ’ ಕಾವ್ಯ...